Nisar ahmad kalra biography of rory
ಕೆ. ಎಸ್. ನಿಸಾರ್ ಅಹಮದ್
ಪ್ರೊ. ಕೆ. ಎಸ್. ನಿಸಾರ್ ಅಹಮದ್ | |
---|---|
ಕಾರ್ಯಕ್ರಮವೊಂದರಲ್ಲಿ ನಿಸಾರ್ ಅಹಮದ್ | |
ಜನನ | (೧೯೩೬-೦೨-೦೫)೫ ಫೆಬ್ರವರಿ ೧೯೩೬ ದೇವನಹಳ್ಳಿ, ಮೈಸೂರು ಸಂಸ್ಥಾನ, ಬ್ರಿಟಿಷ್ ಇಂಡಿಯಾ |
ಮರಣ | 3 May () (aged84)[೧] ಬೆಂಗಳೂರು, yelahanka |
ವೃತ್ತಿ | ಸಾಹಿತಿ, ಪ್ರಾಧ್ಯಾಪಕ |
ಭಾಷೆ | ಕನ್ನಡ |
ರಾಷ್ಟ್ರೀಯತೆ | ಭಾರತೀಯ |
ಪ್ರಕಾರ/ಶೈಲಿ | ಕಾವ್ಯ ಮತ್ತು ವಿಮರ್ಶೆ |
ಸಾಹಿತ್ಯ ಚಳುವಳಿ | ನವ್ಯ ಕಾವ್ಯ |
ಪ್ರಮುಖ ಕೆಲಸ(ಗಳು) | ಮನಸು ಗಾಂಧಿ ಬಜಾರು() ನಿತ್ಯೋತ್ಸವ |
ಪ್ರಮುಖ ಪ್ರಶಸ್ತಿ(ಗಳು) | ಪದ್ಮಶ್ರೀ (೨೦೦೮), ರಾಜ್ಯೋತ್ಸವ (೧೯೮೧) |
ಪ್ರೊ.ಕೆ.ಎಸ್.ನಿಸಾರ್ ಅಹಮದ್(5 ಫೆಬ್ರುವರಿ - 3 ಮೇ ) ಕನ್ನಡದ ಪ್ರಮುಖ ಕವಿಯಾಗಿದ್ದರು.
ಅವರ ಪೂರ್ಣ ಹೆಸರು ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು.
ಜೀವನ
[ಬದಲಾಯಿಸಿ]ನಿಸಾರ್ ಅಹಮದ್ ಬೆಂಗಳೂರ ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫,೧೯೩೬ರಲ್ಲಿ ಜನಿಸಿದರು.
೧೯೫೯ರಲ್ಲಿ ಭೂರಚನಶಾಸ್ತ್ರ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತರು
ಸಾಹಿತ್ಯ
[ಬದಲಾಯಿಸಿ]ನಿಸಾರ್ ಅಹಮದ್ [೨] ಅವರ ಸಾಹಿತ್ಯಾಸಕ್ತಿ ೧೦ನೇ ವಯಸ್ಸಿನಲ್ಲೇ ಆರಂಭ.'ಜಲಪಾತ'ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ (೨೦೧೮) ೨೧ ಕವನ ಸಂಕಲನಗಳು, ೧೪ ವೈಚಾರಿಕೆ ಕೃತಿಗಳು, ೫ ಮಕ್ಕಳ ಸಾಹಿತ್ಯ ಕೃತಿಗಳು, ೫ ಅನುವಾದ ಕೃತಿಗಳು, ೧೩ ಸಂಪಾದನಾ ಗ್ರಂಥಗಳನ್ನು ಹೊರತಂದಿದ್ದಾರೆ.
- ಅವುಗಳಲ್ಲಿ ಮನಸು ಗಾಂಧಿಬಜಾರು ಹಾಗೂ ನಿತ್ಯೋತ್ಸವ ಇವು ಪ್ರಸಿದ್ಧ ಕವನ ಸಂಕಲನಗಳಾಗಿವೆ.Bio for imaginative person
ನಿಸಾರ್ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ.[೩]
- ೧೯೭೮ರಲ್ಲಿ ಇವರ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ನಿತ್ಯೋತ್ಸವ ಹೊರಬಂದು, ಕನ್ನಡ ಲಘುಸಂಗೀತ (ಸುಗಮ ಸಂಗೀತ) ಕ್ಷೇತ್ರದಲ್ಲಿ ಭರ್ಜರಿ ಯಶಸ್ಸು ಪಡೆಯಿತು. ಇದುವರೆಗೂ (೨೦೧೮) ೧೩ ಧ್ವನಿಸುರುಳಿಗಳ ಮೂಲಕ ಅವರು ರಚಿಸಿದ ಕವನಗಳು,ಗೀತೆಗಳು ಸಂಗೀತದೊಂದಿಗೆ ಪ್ರಚಾರಗೊಂಡಿತು.
- ಕುರಿಗಳು ಸಾರ್ ಕುರಿಗಳು, ರಾಜಕೀಯ ವಿಡಂಬನೆ ಕವನ
- ಭಾರತವು ನಮ್ಮ ದೇಶ (ಸರ್ ಮೊಹಮದ್ ಇಕ್ಬಾಲ್ ಅವರ ಸಾರೆ ಜಹಾಂ ಸೆ ಅಚ್ಚಾ ಕವನದ ಕನ್ನಡ ಭಾಷಾಂತರ)
- ಬೆಣ್ಣೆ ಕದ್ದ ನಮ್ಮ ಕೃಷ್ಣ ಕವನ ಕವಿಯ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿವೆ.
ಕೃತಿಗಳು
[ಬದಲಾಯಿಸಿ]ಕವನ ಸಂಕಲನಗಳು
[ಬದಲಾಯಿಸಿ]- ಮನಸು ಗಾಂಧಿ ಬಜಾರು (೧೯೬೦)[೪]
- ನೆನೆದವರ ಮನದಲ್ಲಿ (೧೯೬೪)
- ಸುಮುಹೂರ್ತ (೧೯೬೭)
- ಸಂಜೆ ಐದರ ಮಳೆ (೧೯೭೦)
- ನಾನೆಂಬ ಪರಕೀಯ (೧೯
- ನಿತ್ಯೋತ್ಸವ (೧೯೭೬)
- ಸ್ವಯಂ ಸೇವೆಯ ಗಿಳಿಗಳು (೧೯೭೭)
- ಅನಾಮಿಕ ಆಂಗ್ಲರು(೧೯೮೨),
- ಬಹಿರಂತರ (೧೯೯೦)
- ಸಮಗ್ರ ಕವಿತೆಗಳು (೧೯೯೧)
- ನವೋಲ್ಲಾಸ (೧೯೯೪)
- ಆಕಾಶಕ್ಕೆ ಸರಹದ್ದುಗಳಿಲ್ಲ (೧೯೯೮)
- ಅರವತ್ತೈದರ ಐಸಿರಿ(೨೦೦೧)
- ಸಮಗ್ರ ಭಾವಗೀತೆಗಳು(೨೦೦೧)
- ಪ್ರಾತಿನಿಧಿಕ ಕವನಗಳು(೨೦೦೨)
- ನಿತ್ಯೋತ್ಸವ ಕವಿತೆ [೫]